September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

ಕೊಕ್ಕಡ: ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದ ನೂತನ ಕಟ್ಟಡದಲ್ಲಿ ಹರಕೆಯ ಘಂಟೆಯ ‌ಅಂಗಡಿಯು‌ ಅ.12 ರಂದು ಶುಭಾರಂಭ‌ಗೊಂಡಿತು.

ನೂತನ ಅಂಗಡಿಯನ್ನು ಆರ್ ಎಸ್ ಎಸ್ ಮುಖಂಡ ಕೃಷ್ಣ ಭಟ್ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಉದ್ಯಮಿ ಬಾಲಕೃಷ್ಣ ನೈಮಿಷ, ಗಣೇಶ್ ಭಟ್ ಹಿತ್ತಿಲು, ಗೀತಾ ಹೇಮಂತ್, ಸುನಿಲ್ ಕೊಲ್ಲಾಜೆ ಉಪಸ್ಥಿತರಿದ್ದರು.

ಅಂಗಡಿ ಮಾಲಕರಾದ ಬಬಿತಾ, ರಾಘವ ಪೂಜಾರಿ ಕೊಲ್ಲಾಜೆ ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು.

Related posts

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya
error: Content is protected !!