23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

ಕೊಕ್ಕಡ : ಇಲ್ಲಿಯ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಮೊದಲು ಇದ್ದ ಸ್ಥಳದಿಂದ ಕೊಕ್ಕಡದ ರಥ ಬೀದಿಯಲ್ಲಿರುವ ಅಂಬಿಕಾ ಕ್ಲಿನಿಕ್ ನ ಎದುರು ಇರುವ ಜೈ ಭಾರತ್ ಮಾತಾ ಬಿಲ್ಡಿಂಗ್ ಗೆ ಸ್ಥಳಾಂತರಗೊಳಿಸಿ ಅ.12 ರಂದು ಶುಭಾರಂಭಗೊಂಡಿತು.

ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ಅಧ್ಯಕ್ಷ ಬಾಲಕೃಷ್ಣ ನೈಮಿಷ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಂಬಿಕಾ ಕ್ಲಿನಿಕ್ ನ ಡಾ| ಗಣೇಶ್ ಪ್ರಸಾದ್, ಬಿಲ್ಡಿಂಗ್ ನ ಮಾಲಿಕರಾದ‌ ಪುರುಷೋತ್ತಮ ಮಡ್ಯಳಗುಂಡಿ, ವಿಶ್ವ ಹಿಂದೂ ಪರಿಷದ್ ಕೊಕ್ಕಡ ಇದರ ಅಧ್ಯಕ್ಷ ಪುರುಷೋತ್ತಮ ಕೆ, ಶಾಂತಪ್ಪ ಮಡಿವಾಳ, ದೀಕ್ಷಾ ಚಂದನ್ ಪಟ್ಲಡ್ಕ, ಗೀತಾ ಟೈಲರ್, ರಜನಿಕಾಂತ್, ಬ್ಯೂಟಿಷಿಯನ್ ಕು|| ಧನ್ಯ ಶ್ರೀ ಹಾಗೂ ಬಂಧು ಬಳಗದವರು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya
error: Content is protected !!