25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

ಗುರುವಾಯನಕೆರೆ: ನೂತನ ಸಂಸ್ಥೆಯಾದ ದೇವು ಯು ಪಿ ವಿ ಸಿ ಇಂಟೀರಿಯರ್ ಅ.12ರಂದು ಗುರುವಾಯನಕೆರೆ ಕೆಪಿಟಿಸಿಎಲ್ ಹತ್ತಿರ ಶಕ್ತಿನಗರದಲ್ಲಿ ಶುಭಾರಂಭಗೊಂಡಿತು.


ನೂತನ ಸಂಸ್ಥೆಯನ್ನು ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಕಳಿಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಬಾಲಕೃಷ್ಣ ಬಿರ್ಮೊಟ್ಟು, ಉದ್ಯಮಿ ಸಂತೋಷ್ ಹೆಗ್ಡೆ, ಕಿರಣ್ ಕುಮಾರ್ ಶೆಟ್ಟಿ, ಇಂಜಿನಿಯರ್ ಪ್ರಸನ್ನ, ಉಮೇಶ್ ಮನು ಸ್ಟುಡಿಯೋ, ವಿಜಯ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್, ಗುರುವಾಯನಕೆರೆ ಸೇವಾ ಸಹಕಾರಿ ಸೊಸೈಟಿ ನಿರ್ದೇಶಕ ಶಶಿರಾಜ್ ಶೆಟ್ಟಿ, ಕುವೆಟ್ಟು ಗ್ರಾ.ಪಂ. ಸದಸ್ಯ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು.


ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲೀಕರಾದ ಗಂಗಾಧರ ಆಚಾರ್ಯ ವಂದಿಸಿದರು.

ಅಂಗಡಿ, ಮನೆ, ಶೋರೂಂಗಳಿಗೆ ವುಡ್, ಪ್ರೈವುಡ್, ಯು ಪಿವಿಸಿ ಡೋರ್ & ವಿಂಡೋಸ್ ಒಳ ವಿನ್ಯಾಸ ಮಾಡಿಕೊಡಲಾಗುವುದೆಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya
error: Content is protected !!