23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

ಗುರುವಾಯನಕೆರೆ: ನೂತನ ಸಂಸ್ಥೆಯಾದ ದೇವು ಯು ಪಿ ವಿ ಸಿ ಇಂಟೀರಿಯರ್ ಅ.12ರಂದು ಗುರುವಾಯನಕೆರೆ ಕೆಪಿಟಿಸಿಎಲ್ ಹತ್ತಿರ ಶಕ್ತಿನಗರದಲ್ಲಿ ಶುಭಾರಂಭಗೊಂಡಿತು.


ನೂತನ ಸಂಸ್ಥೆಯನ್ನು ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಕಳಿಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಬಾಲಕೃಷ್ಣ ಬಿರ್ಮೊಟ್ಟು, ಉದ್ಯಮಿ ಸಂತೋಷ್ ಹೆಗ್ಡೆ, ಕಿರಣ್ ಕುಮಾರ್ ಶೆಟ್ಟಿ, ಇಂಜಿನಿಯರ್ ಪ್ರಸನ್ನ, ಉಮೇಶ್ ಮನು ಸ್ಟುಡಿಯೋ, ವಿಜಯ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್, ಗುರುವಾಯನಕೆರೆ ಸೇವಾ ಸಹಕಾರಿ ಸೊಸೈಟಿ ನಿರ್ದೇಶಕ ಶಶಿರಾಜ್ ಶೆಟ್ಟಿ, ಕುವೆಟ್ಟು ಗ್ರಾ.ಪಂ. ಸದಸ್ಯ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು.


ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲೀಕರಾದ ಗಂಗಾಧರ ಆಚಾರ್ಯ ವಂದಿಸಿದರು.

ಅಂಗಡಿ, ಮನೆ, ಶೋರೂಂಗಳಿಗೆ ವುಡ್, ಪ್ರೈವುಡ್, ಯು ಪಿವಿಸಿ ಡೋರ್ & ವಿಂಡೋಸ್ ಒಳ ವಿನ್ಯಾಸ ಮಾಡಿಕೊಡಲಾಗುವುದೆಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

Suddi Udaya

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya
error: Content is protected !!