September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

ಗುರುವಾಯನಕೆರೆ: ನೂತನ ಸಂಸ್ಥೆಯಾದ ದೇವು ಯು ಪಿ ವಿ ಸಿ ಇಂಟೀರಿಯರ್ ಅ.12ರಂದು ಗುರುವಾಯನಕೆರೆ ಕೆಪಿಟಿಸಿಎಲ್ ಹತ್ತಿರ ಶಕ್ತಿನಗರದಲ್ಲಿ ಶುಭಾರಂಭಗೊಂಡಿತು.


ನೂತನ ಸಂಸ್ಥೆಯನ್ನು ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಕಳಿಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಬಾಲಕೃಷ್ಣ ಬಿರ್ಮೊಟ್ಟು, ಉದ್ಯಮಿ ಸಂತೋಷ್ ಹೆಗ್ಡೆ, ಕಿರಣ್ ಕುಮಾರ್ ಶೆಟ್ಟಿ, ಇಂಜಿನಿಯರ್ ಪ್ರಸನ್ನ, ಉಮೇಶ್ ಮನು ಸ್ಟುಡಿಯೋ, ವಿಜಯ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್, ಗುರುವಾಯನಕೆರೆ ಸೇವಾ ಸಹಕಾರಿ ಸೊಸೈಟಿ ನಿರ್ದೇಶಕ ಶಶಿರಾಜ್ ಶೆಟ್ಟಿ, ಕುವೆಟ್ಟು ಗ್ರಾ.ಪಂ. ಸದಸ್ಯ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು.


ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲೀಕರಾದ ಗಂಗಾಧರ ಆಚಾರ್ಯ ವಂದಿಸಿದರು.

ಅಂಗಡಿ, ಮನೆ, ಶೋರೂಂಗಳಿಗೆ ವುಡ್, ಪ್ರೈವುಡ್, ಯು ಪಿವಿಸಿ ಡೋರ್ & ವಿಂಡೋಸ್ ಒಳ ವಿನ್ಯಾಸ ಮಾಡಿಕೊಡಲಾಗುವುದೆಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

Suddi Udaya

ಗಾಳಿ-ಮಳೆ: ಬೃಹತ್ ಮರ ಉರುಳಿ ಬಿದ್ದು, ಅಡಕೆ ಗಿಡಗಳು ಧರಾಶಾಹಿ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು: ವಾರೀಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಮನವಿ

Suddi Udaya
error: Content is protected !!