23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಧರ್ಮಸ್ಥಳ: ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

ಧರ್ಮಸ್ಥಳ: ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಅ.10ರಂದು ಶುಭಾರಂಭಗೊಂಡಿತು. ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸೆಕ್ಟರ್ ಕಿಶೋರ್ ಪಿ. ಉದ್ಘಾಟಿಸಿ ಶುಭ ಹಾರೈಸಿದರು.

ಧರ್ಮಸ್ಥಳ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ., ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಶಿಧರ್, ಮಾಲಕರ ಮಾತ- ಪಿತರಾದ ಶ್ರೀಮತಿ ವಸಂತಿ ಮತ್ತು ಮೋನಪ್ಪ ಪೂಜಾರಿ ಧರ್ಮಸ್ಥಳ, ಇನ್ನಿತರ ಗಣ್ಯರು, ಗ್ರಾಹಕರು ಹಾಜರಿದ್ದು ಶುಭ ಕೋರಿದರು.

ಮಾಲಕ ರಶ್ಮಿ, ಸಂತೋಷ್ ಧರ್ಮಸ್ಥಳ ಆಗಮಿಸಿದ ಗಣ್ಯರನ್ನು ಸ್ವಾಗತಿಸಿ ಗೌರವಿಸಿದರು.

ಮಳಿಗೆಯಲ್ಲಿ ಮಂಗಳೂರಿನ ಪ್ರತಿಷ್ಟಿತ ಕ್ಯಾಂಪೋ ಉತ್ಪನ್ನದ ಗಾಣದ ಶುದ್ಧ ಕೊಬ್ಬರಿ ಎಣ್ಣೆ, ಶೇ.100 ಆದಿವಾಸಿ ಹೇರ್ ಆಯಿಲ್, ಮಲ್ನಾಡ್ ಚಾಹುಡಿ, ಕಾಫಿ ಪುಡಿ, ಶುದ್ಧ ಜೇನುತುಪ್ಪ, ನಾಟಿ ಹಸುವಿನ ತುಪ್ಪ, ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿ, ಕೂರ್ಗ್ ಸೈಸಸ್, ಮಿಲೆಟ್ಸ್ ಐಸ್‌ಕ್ರೀಮ್, ಸ್ಪೆಷಲ್ ಚಾಕಲೇಟ್ಸ್, ಡ್ರೈ ಫುಟ್ಸ್, ಫ್ಲವರ್ಸ್ ಹಾಗೂ ಇತರ ಸಾವಯವ ಉತ್ಪನ್ನಗಳು ಸಿಗಲಿದೆ.

ಸಮಾರಂಭಗಳಿಗೆ ಸಭಾಂಗಣ, ಶಾಮಿಯಾನ, ಕ್ಯಾಟರಿಂಗ್, ಟ್ರಾವೆಲ್ಸ್ ವ್ಯವಸ್ಥೆ ಮಾಡಲಾಗುವುದು ಎಂದು ಮಾಲಕ ಸಂತೋಷ್ ಧರ್ಮಸ್ಥಳ ತಿಳಿಸಿದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಾಸು ಗೌಡ ಬಂದಾರು ನಿಧನ

Suddi Udaya

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷ ಆಚರಣೆ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

Suddi Udaya
error: Content is protected !!