September 6, 2026
Uncategorized

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ತೆರವು ಗೊಂಡ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ಬರೋಡ ಅವರ ಮನೆಯಲ್ಲಿ ಸನ್ಮಾನಿಸಲಾಯಿತು, ಈ ಸಂದರ್ಭದಲ್ಲಿ ಕಿಶೋರ್ ಕುಮಾರ್ ಪುತ್ತೂರ್ ಅವರನ್ನು ರಾಜೇಶ್ ಶೆಟ್ಟಿ ನವಶಕ್ತಿಯವರು ಸನ್ಮಾನಿಸಿದರು, ಹಿರಿಯರಾದ ಕಾಶಿ ಶೆಟ್ಟಿಯವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಬಾಲಕೃಷ್ಣ ಗೌಡ ಬಿರ್ಮೋಟ್ಟು, ಹರೀಶ್ ಸಂಬೊಲ್ಯ,ಕುವೆಟ್ಟು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

Suddi Udaya
error: Content is protected !!