30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಲಯ ಸಿ ಸಿ ನಂಬ್ರ-176/23, 177/23, 543/23, 51/15, ಠಾಣಾ ಅಕ್ರ 127/13, 224/13, 398/13, 402/13 ಕಲಂ 457,380 ಐಪಿಸಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟು ಆಸಾಮಿ ಪಡಂಗಡಿ ಲಾಡಿ ನಿವಾಸಿ ಹಮೀದ್ ಯಾನೆ ಜಪಾರ್ ಹಮೀದ್ , ಕುಂಹಿಮೋನು ಎಂಬವರನ್ನು ಅ. 13 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪೂರ್ ಮಠ, ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಪ್ಪ ರವರ ನಿರ್ದೇಶನದಂತೆ ಠಾಣಾ ಹೆಚ್ ಸಿ 418 ವ್ರಷಭ, ಹೆಚ್ ಸಿ 863 ಬೆಣ್ಣಿಚ್ಚನ್, ಮತ್ತು ಪಿಸಿ 2398 ಮುನಿಯ ನಾಯ್ಕ್, ಪಿ ಸಿ 433 ಸುನಿಲ್ ರವರು ಪಡಂಗಡಿ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಧಿಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿದಿಸಿ ಮಂಗಳೂರು ಜೈಲಿಗೆ ನೀಡಿರುತ್ತಾರೆ.

ಈತನ ಮೇಲೆ ದ. ಕ ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರ್, ಧರ್ಮಸ್ಥಳ, ಪುಂಜಾಲಕಟ್ಟೆ, ,ಮಂಗಳೂರು ನಗರ, ಬಂದರು ಠಾಣೆ.ಹೊರ ಜಿಲ್ಲೆಗಳಾದ ಹಾಸನದ ಬೇಲೂರು ಚಿಕ್ಕಮಂಗಳೂರು ಜಿಲ್ಲೆ N. R ಪುರ, ಕೊಪ್ಪ, ಹರಿಹರ ಪುರ, ಚಿಕ್ಕಮಂಗಳೂರು , ಮೂಡಿಗೆರೆ ಉಡುಪಿ ಜಿಲ್ಲೆ ಪಡುಬಿದ್ರೆ ಮಡಿಕೇರಿ ಹಾಗು ಹೊರ ರಾಜ್ಯ ಕೇರಳ ದಲ್ಲಿ ಸುಮಾರು 34 ಕಳ್ಳತನಾದ ಪ್ರಕರಣಗಳು ಇರುತ್ತದೆ.

Related posts

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya
error: Content is protected !!