July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಲಯ ಸಿ ಸಿ ನಂಬ್ರ-176/23, 177/23, 543/23, 51/15, ಠಾಣಾ ಅಕ್ರ 127/13, 224/13, 398/13, 402/13 ಕಲಂ 457,380 ಐಪಿಸಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟು ಆಸಾಮಿ ಪಡಂಗಡಿ ಲಾಡಿ ನಿವಾಸಿ ಹಮೀದ್ ಯಾನೆ ಜಪಾರ್ ಹಮೀದ್ , ಕುಂಹಿಮೋನು ಎಂಬವರನ್ನು ಅ. 13 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪೂರ್ ಮಠ, ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಪ್ಪ ರವರ ನಿರ್ದೇಶನದಂತೆ ಠಾಣಾ ಹೆಚ್ ಸಿ 418 ವ್ರಷಭ, ಹೆಚ್ ಸಿ 863 ಬೆಣ್ಣಿಚ್ಚನ್, ಮತ್ತು ಪಿಸಿ 2398 ಮುನಿಯ ನಾಯ್ಕ್, ಪಿ ಸಿ 433 ಸುನಿಲ್ ರವರು ಪಡಂಗಡಿ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಧಿಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿದಿಸಿ ಮಂಗಳೂರು ಜೈಲಿಗೆ ನೀಡಿರುತ್ತಾರೆ.

ಈತನ ಮೇಲೆ ದ. ಕ ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರ್, ಧರ್ಮಸ್ಥಳ, ಪುಂಜಾಲಕಟ್ಟೆ, ,ಮಂಗಳೂರು ನಗರ, ಬಂದರು ಠಾಣೆ.ಹೊರ ಜಿಲ್ಲೆಗಳಾದ ಹಾಸನದ ಬೇಲೂರು ಚಿಕ್ಕಮಂಗಳೂರು ಜಿಲ್ಲೆ N. R ಪುರ, ಕೊಪ್ಪ, ಹರಿಹರ ಪುರ, ಚಿಕ್ಕಮಂಗಳೂರು , ಮೂಡಿಗೆರೆ ಉಡುಪಿ ಜಿಲ್ಲೆ ಪಡುಬಿದ್ರೆ ಮಡಿಕೇರಿ ಹಾಗು ಹೊರ ರಾಜ್ಯ ಕೇರಳ ದಲ್ಲಿ ಸುಮಾರು 34 ಕಳ್ಳತನಾದ ಪ್ರಕರಣಗಳು ಇರುತ್ತದೆ.

Related posts

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕ ದೀಪಕ್ ಎ.ಎಸ್. ಲೋಕಸಭಾ ಸಂಸದ ಬ್ರಿಜೇಶ್ ಚೌಟರ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

Suddi Udaya

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!