April 12, 2025
Uncategorized

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮ

ತೋಟತ್ತಾಡಿ ಅ:9
ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮವು ಉಜಿರೆ ವೇದಮೂರ್ತಿ ಶ್ರೀ ವಾದಿರಾಜ ಶಬರಾಯ ಇವರ ನೆತೃತ್ವದಲ್ಲಿ ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ (ಎಸ್ಎನ್ ಡಿಪಿ) ಶಾಖೆ ತೋಟತ್ತಾಡಿಯಲ್ಲಿ ಇಂದು ನಡೆಯಿತು, ಕಾರ್ಯಕ್ರಮದಲ್ಲಿ ಬೆಳಿಗ್ಗೆ ಶ್ರೀ ಶಾರದಾ ದೇವಿಯ ಮೂರ್ತಿ ಪ್ರತಿಷ್ಠಾಪನೆ ನಂತರ ಭಜನಾ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಡಾ.ವಂದನಾ ಎಂ ಇರ್ವತ್ರಾಯ, ನವರಾತ್ರಿಯಲ್ಲಿ ಶ್ರೀ ಶಾರದಾ ದೇವಿಯ ಆರಾಧನೆ ಬಹಳ ವಿಶೇಷವಾದದ್ದು, ಮತ್ತು ಶ್ರೀ ಶಾರದಾ ದೇವಿಯ ಆರಾಧನೆ ಮಹತ್ವವನ್ನು ವಿವರಿಸಿದರು, ಕಾರ್ಯಕ್ರಮದಲ್ಲಿ, ವಿದೂಷಿ ಪ್ರೀಯ ಸತೀಶ್, ಶ್ರೀಮತಿ ಜಯಂತಿ ಚಿದಾನಂದ ಹೊಸಮನೆ,ಎಸ್ ಎನ್ ಡಿ ಪಿ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಸಿಂಧು, ಸದಸ್ಯರಾದ ಶ್ರೀಮತಿ ಮಲ್ಲಿಕಾ,ನೇರಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸಜೀತಾ, ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಅಧ್ಯಕ್ಷರಾದ ಪ್ರಸಾದ್ ಎಂ, ಕಾರ್ಯದರ್ಶಿ ಗಣೇಶ್ ಮೊದಲಾದವರಿದ್ದರು, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಂತರ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ ನಡೆದು ಬೆಂದ್ರಾಳ ನದಿಯಲ್ಲಿ ಜಲಸ್ತಂಭನ ನಡೆಯಿತು.

Related posts

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಕ್ಕೆ ಪೂಣ೯ ಸಹಕಾರ: ಡಾ. ಹೆಗ್ಗಡೆ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

Suddi Udaya

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya
error: Content is protected !!