Uncategorized

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮ

ತೋಟತ್ತಾಡಿ ಅ:9
ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮವು ಉಜಿರೆ ವೇದಮೂರ್ತಿ ಶ್ರೀ ವಾದಿರಾಜ ಶಬರಾಯ ಇವರ ನೆತೃತ್ವದಲ್ಲಿ ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ (ಎಸ್ಎನ್ ಡಿಪಿ) ಶಾಖೆ ತೋಟತ್ತಾಡಿಯಲ್ಲಿ ಇಂದು ನಡೆಯಿತು, ಕಾರ್ಯಕ್ರಮದಲ್ಲಿ ಬೆಳಿಗ್ಗೆ ಶ್ರೀ ಶಾರದಾ ದೇವಿಯ ಮೂರ್ತಿ ಪ್ರತಿಷ್ಠಾಪನೆ ನಂತರ ಭಜನಾ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಡಾ.ವಂದನಾ ಎಂ ಇರ್ವತ್ರಾಯ, ನವರಾತ್ರಿಯಲ್ಲಿ ಶ್ರೀ ಶಾರದಾ ದೇವಿಯ ಆರಾಧನೆ ಬಹಳ ವಿಶೇಷವಾದದ್ದು, ಮತ್ತು ಶ್ರೀ ಶಾರದಾ ದೇವಿಯ ಆರಾಧನೆ ಮಹತ್ವವನ್ನು ವಿವರಿಸಿದರು, ಕಾರ್ಯಕ್ರಮದಲ್ಲಿ, ವಿದೂಷಿ ಪ್ರೀಯ ಸತೀಶ್, ಶ್ರೀಮತಿ ಜಯಂತಿ ಚಿದಾನಂದ ಹೊಸಮನೆ,ಎಸ್ ಎನ್ ಡಿ ಪಿ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಸಿಂಧು, ಸದಸ್ಯರಾದ ಶ್ರೀಮತಿ ಮಲ್ಲಿಕಾ,ನೇರಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸಜೀತಾ, ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಅಧ್ಯಕ್ಷರಾದ ಪ್ರಸಾದ್ ಎಂ, ಕಾರ್ಯದರ್ಶಿ ಗಣೇಶ್ ಮೊದಲಾದವರಿದ್ದರು, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಂತರ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ ನಡೆದು ಬೆಂದ್ರಾಳ ನದಿಯಲ್ಲಿ ಜಲಸ್ತಂಭನ ನಡೆಯಿತು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya

ಬೆಳ್ತಂಗಡಿ ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ತೋಟತ್ತಾಡಿ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಆಗದೆ ತಂದೊಡ್ಡಿದೆ ಸಮಸ್ಯೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡ ಸ್ಥಳಕ್ಕೆ: ಗೇಟ್ ತೆರೆಯಲು ಯಶಸ್ವಿ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya
error: Content is protected !!