July 23, 2026
ನಿಧನ

ಮೂಲತಃ ಸುಯ೯ಗುತ್ತಿನವರಾದ ವಯನಾಡು ನಿವಾಸಿ ಶ್ರೀಮತಿ ಜಯಮ್ಮ ನಿಧನ

ಬೆಳ್ತಂಗಡಿ: ನಡ ಗ್ರಾಮದ ಸುಯ೯ಗುತ್ತು ಪ್ರೊ| ಎಸ್ ಸತೀಶ್ಚಂದ್ರ ಅವರ ಸಹೋದರಿ, ಕೇರಳ ವಯನಾಡು ನಿವಾಸಿ ದಿ. ಜಯಕೃಷ್ಣ ಅವರ ಧಮ೯ಪತ್ನಿ
ಶ್ರೀಮತಿ ಜಯಮ್ಮ (65ವ)ಅವರು
ಅ.11ರಂದು ನಿಧನರಾದರು.

ಮೃತರು ಓವ೯ ಪುತ್ರ, ಓವ೯ ಪುತ್ರಿ ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಅ.12ರಂದು ವಯನಾಡಿನಲ್ಲಿ ಜರುಗಿತು.

Related posts

ಮೇಲಂತಬೆಟ್ಟು ಯಶೋಧರ ನಿಧನ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಶ್ರೀಧರ ಗೌಡ ( ಕಾಂತಪ್ಪಗೌಡ ) ಪಟ್ರಮೆ ನಿಧನ

Suddi Udaya
error: Content is protected !!