ನಿಧನ

ಮೂಲತಃ ಸುಯ೯ಗುತ್ತಿನವರಾದ ವಯನಾಡು ನಿವಾಸಿ ಶ್ರೀಮತಿ ಜಯಮ್ಮ ನಿಧನ

ಬೆಳ್ತಂಗಡಿ: ನಡ ಗ್ರಾಮದ ಸುಯ೯ಗುತ್ತು ಪ್ರೊ| ಎಸ್ ಸತೀಶ್ಚಂದ್ರ ಅವರ ಸಹೋದರಿ, ಕೇರಳ ವಯನಾಡು ನಿವಾಸಿ ದಿ. ಜಯಕೃಷ್ಣ ಅವರ ಧಮ೯ಪತ್ನಿ
ಶ್ರೀಮತಿ ಜಯಮ್ಮ (65ವ)ಅವರು
ಅ.11ರಂದು ನಿಧನರಾದರು.

ಮೃತರು ಓವ೯ ಪುತ್ರ, ಓವ೯ ಪುತ್ರಿ ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಅ.12ರಂದು ವಯನಾಡಿನಲ್ಲಿ ಜರುಗಿತು.

Related posts

ಸುಲ್ಕೇರಿಮೊಗ್ರು ಪಾಲ್ತ್ಯರಡ್ಡ ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆಡಾ. ಪದ್ಮಪ್ರಸಾದ್ ಅಜಿಲ ಹಾಗೂ ಶಿವಪ್ರಸಾದ ಅಜಿಲ ಸಂತಾಪ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ವೇಣೂರು: ತುಂಗಮ್ಮ ಪೂಜಾರಿ ನಿಧನ

Suddi Udaya
error: Content is protected !!