25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

ಮೊಗ್ರು : ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ ಸಡಗರದಿಂದ ಅ 13ರಂದು ನಡೆಯಿತು.
ಮಾತೃ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಮತ್ತು ವಾಹನ ಪೂಜೆ, ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಯಿತು.ಉಪಹಾರವನ್ನು ಭರತೇಶ್ ಜಾಲ್ನಡೆ , ದಿನೇಶ್ ಕೆಲೆಂಜಿಮಾರು ನೀಡಿ ಸಹಕರಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ರಾಮ ಶಿಶು ಮಂದಿರದ ಮಕ್ಕಳು ಪೋಷಕರು ಮಾತಾಜಿಯವರು ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದರು. ವಿಶೇಷವಾಗಿ ನೂತನವಾಗಿ ರಚನೆಗೊಂಡ ಜೈ ಶ್ರೀ ರಾಮ್ ಮಹಿಳಾ ಸಂಘವನ್ನು ಸಸಿ ನೆಡುವುದರ ಮೂಲಕ ನೂತನ ಸಮಿತಿಗೆ ಚಾಲನೆ ನೀಡಲಾಯಿತು.

ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ತೀರ್ಥಕಲಾ ಮುಂಡಾಜೆ ಉಪಾಧ್ಯಕ್ಷರಾದ ಶಶಿಪ್ರಭ ಕೊಂಬೇಡಿ,ಮಮತಾ ಕೆಲೆಂಜಿಮಾರು,ಕಾರ್ಯದರ್ಶಿಯಾದ ಭವ್ಯ ಗಣೇಶ ಕೇದಗೆದಕೋಡಿ , ಜೊತೆಗೆ ಕಾರ್ಯದರ್ಶಿ ಮಂಜುಶ್ರೀ ಊoತನಾಜೆ, ಸುಮ ಎರ್ಮಳ, ಕೋಶಾಧಿಕಾರಿ ಸವಿತಾ ಪದ್ಮುಂಜ, ಭವ್ಯ ಪರಕ್ಕಾಜೆ ಹಾಗೂ ಸರ್ವ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

Suddi Udaya

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

Suddi Udaya
error: Content is protected !!