ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪ ಇದರ ಆಶ್ರಯದಲ್ಲಿ ಅ.20ರಂದು ಕುಂಜರ್ಪದಲ್ಲಿ ನಡೆಯುವ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಅ.13ರಂದು ಕುಂಜರ್ಪದಲ್ಲಿ ನಡೆಯಿತು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕರಾದ ಮಹೇಶ್ ಶೆಟ್ಟಿ ತಿಮರೋಡಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷರಾದ ಅನಿಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಮಾರ್ ಕುಂಜರ್ಪ, ಕೇಸರಿ ಗೆಳಯರ ಬಳಗ ಕುಂಜರ್ಪ ಇದರ ಅಧ್ಯಕ್ಷರಾದ ಶರತ್ ಕುಂಜರ್ಪ, ಕಾರ್ಯದರ್ಶಿ ಸುದಿತ್ ಕುಂಜರ್ಪ, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿ ಸಂದೀಪ್ ಶೆಟ್ಟಿ ಮಂದರ್ಸ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಕಡಿರುದ್ಯಾವರ ಶ್ರೀ ವನದುರ್ಗಾದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರಿಗೆ ಅಭಿನಂದನೆ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಉಡುಪಿಯಲ್ಲಿ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಬೆಳ್ತಂಗಡಿ ತಾಲ್ಲೂಕಿನ ಭಜನಾಪಟುಗಳು

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

Suddi Udaya
error: Content is protected !!