22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಲಯ ಸಿ ಸಿ ನಂಬ್ರ-176/23, 177/23, 543/23, 51/15, ಠಾಣಾ ಅಕ್ರ 127/13, 224/13, 398/13, 402/13 ಕಲಂ 457,380 ಐಪಿಸಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟು ಆಸಾಮಿ ಪಡಂಗಡಿ ಲಾಡಿ ನಿವಾಸಿ ಹಮೀದ್ ಯಾನೆ ಜಪಾರ್ ಹಮೀದ್ , ಕುಂಹಿಮೋನು ಎಂಬವರನ್ನು ಅ. 13 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪೂರ್ ಮಠ, ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಪ್ಪ ರವರ ನಿರ್ದೇಶನದಂತೆ ಠಾಣಾ ಹೆಚ್ ಸಿ 418 ವ್ರಷಭ, ಹೆಚ್ ಸಿ 863 ಬೆಣ್ಣಿಚ್ಚನ್, ಮತ್ತು ಪಿಸಿ 2398 ಮುನಿಯ ನಾಯ್ಕ್, ಪಿ ಸಿ 433 ಸುನಿಲ್ ರವರು ಪಡಂಗಡಿ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಧಿಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿದಿಸಿ ಮಂಗಳೂರು ಜೈಲಿಗೆ ನೀಡಿರುತ್ತಾರೆ.

ಈತನ ಮೇಲೆ ದ. ಕ ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರ್, ಧರ್ಮಸ್ಥಳ, ಪುಂಜಾಲಕಟ್ಟೆ, ,ಮಂಗಳೂರು ನಗರ, ಬಂದರು ಠಾಣೆ.ಹೊರ ಜಿಲ್ಲೆಗಳಾದ ಹಾಸನದ ಬೇಲೂರು ಚಿಕ್ಕಮಂಗಳೂರು ಜಿಲ್ಲೆ N. R ಪುರ, ಕೊಪ್ಪ, ಹರಿಹರ ಪುರ, ಚಿಕ್ಕಮಂಗಳೂರು , ಮೂಡಿಗೆರೆ ಉಡುಪಿ ಜಿಲ್ಲೆ ಪಡುಬಿದ್ರೆ ಮಡಿಕೇರಿ ಹಾಗು ಹೊರ ರಾಜ್ಯ ಕೇರಳ ದಲ್ಲಿ ಸುಮಾರು 34 ಕಳ್ಳತನಾದ ಪ್ರಕರಣಗಳು ಇರುತ್ತದೆ.

Related posts

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಮುಂಡಾಜೆ : ಸೋಮಂತಡ್ಕ ನಿವಾಸಿ ಪುನೀತ್ ಕುಮಾರ್ ಎಸ್. ಹೃದಯಾಘಾತದಿಂದ ನಿಧನ

Suddi Udaya

ಉಜಿರೆಯಲ್ಲಿ ಎಬಿವಿಪಿ ವತಿಯಿಂದ ಬೃಹತ್ ವಿಜಯ ಯಾತ್ರೆ

Suddi Udaya

ಧರ್ಮ ಸ್ಥಳ ಎಸ್‌ಡಿಎಂ ಆಂ.ಮಾ. ಶಾಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಿದಾಯ ಕೂಟ

Suddi Udaya
error: Content is protected !!