24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಲಯ ಸಿ ಸಿ ನಂಬ್ರ-176/23, 177/23, 543/23, 51/15, ಠಾಣಾ ಅಕ್ರ 127/13, 224/13, 398/13, 402/13 ಕಲಂ 457,380 ಐಪಿಸಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟು ಆಸಾಮಿ ಪಡಂಗಡಿ ಲಾಡಿ ನಿವಾಸಿ ಹಮೀದ್ ಯಾನೆ ಜಪಾರ್ ಹಮೀದ್ , ಕುಂಹಿಮೋನು ಎಂಬವರನ್ನು ಅ. 13 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪೂರ್ ಮಠ, ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಪ್ಪ ರವರ ನಿರ್ದೇಶನದಂತೆ ಠಾಣಾ ಹೆಚ್ ಸಿ 418 ವ್ರಷಭ, ಹೆಚ್ ಸಿ 863 ಬೆಣ್ಣಿಚ್ಚನ್, ಮತ್ತು ಪಿಸಿ 2398 ಮುನಿಯ ನಾಯ್ಕ್, ಪಿ ಸಿ 433 ಸುನಿಲ್ ರವರು ಪಡಂಗಡಿ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಧಿಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿದಿಸಿ ಮಂಗಳೂರು ಜೈಲಿಗೆ ನೀಡಿರುತ್ತಾರೆ.

ಈತನ ಮೇಲೆ ದ. ಕ ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರ್, ಧರ್ಮಸ್ಥಳ, ಪುಂಜಾಲಕಟ್ಟೆ, ,ಮಂಗಳೂರು ನಗರ, ಬಂದರು ಠಾಣೆ.ಹೊರ ಜಿಲ್ಲೆಗಳಾದ ಹಾಸನದ ಬೇಲೂರು ಚಿಕ್ಕಮಂಗಳೂರು ಜಿಲ್ಲೆ N. R ಪುರ, ಕೊಪ್ಪ, ಹರಿಹರ ಪುರ, ಚಿಕ್ಕಮಂಗಳೂರು , ಮೂಡಿಗೆರೆ ಉಡುಪಿ ಜಿಲ್ಲೆ ಪಡುಬಿದ್ರೆ ಮಡಿಕೇರಿ ಹಾಗು ಹೊರ ರಾಜ್ಯ ಕೇರಳ ದಲ್ಲಿ ಸುಮಾರು 34 ಕಳ್ಳತನಾದ ಪ್ರಕರಣಗಳು ಇರುತ್ತದೆ.

Related posts

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!