32.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಮೂಲತಃ ಸುಯ೯ಗುತ್ತಿನವರಾದ ವಯನಾಡು ನಿವಾಸಿ ಶ್ರೀಮತಿ ಜಯಮ್ಮ ನಿಧನ

ಬೆಳ್ತಂಗಡಿ: ನಡ ಗ್ರಾಮದ ಸುಯ೯ಗುತ್ತು ಪ್ರೊ| ಎಸ್ ಸತೀಶ್ಚಂದ್ರ ಅವರ ಸಹೋದರಿ, ಕೇರಳ ವಯನಾಡು ನಿವಾಸಿ ದಿ. ಜಯಕೃಷ್ಣ ಅವರ ಧಮ೯ಪತ್ನಿ
ಶ್ರೀಮತಿ ಜಯಮ್ಮ (65ವ)ಅವರು
ಅ.11ರಂದು ನಿಧನರಾದರು.

ಮೃತರು ಓವ೯ ಪುತ್ರ, ಓವ೯ ಪುತ್ರಿ ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಅ.12ರಂದು ವಯನಾಡಿನಲ್ಲಿ ಜರುಗಿತು.

Related posts

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya
error: Content is protected !!