25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಮೂಲತಃ ಸುಯ೯ಗುತ್ತಿನವರಾದ ವಯನಾಡು ನಿವಾಸಿ ಶ್ರೀಮತಿ ಜಯಮ್ಮ ನಿಧನ

ಬೆಳ್ತಂಗಡಿ: ನಡ ಗ್ರಾಮದ ಸುಯ೯ಗುತ್ತು ಪ್ರೊ| ಎಸ್ ಸತೀಶ್ಚಂದ್ರ ಅವರ ಸಹೋದರಿ, ಕೇರಳ ವಯನಾಡು ನಿವಾಸಿ ದಿ. ಜಯಕೃಷ್ಣ ಅವರ ಧಮ೯ಪತ್ನಿ
ಶ್ರೀಮತಿ ಜಯಮ್ಮ (65ವ)ಅವರು
ಅ.11ರಂದು ನಿಧನರಾದರು.

ಮೃತರು ಓವ೯ ಪುತ್ರ, ಓವ೯ ಪುತ್ರಿ ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಅ.12ರಂದು ವಯನಾಡಿನಲ್ಲಿ ಜರುಗಿತು.

Related posts

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ಉಜಿರೆಯಲ್ಲಿ ಕುಶಾಲನಗರದ ವ್ಯಕ್ತಿಯ ಶವ ಪತ್ತೆ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ನಾರಾವಿ: ಹೊಸಮನೆಯ ಜಿನರಾಜ ಪೂವಣಿ ನಿಧನ

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya
error: Content is protected !!