July 23, 2026
ನಿಧನ

ಮೂಲತಃ ಸುಯ೯ಗುತ್ತಿನವರಾದ ವಯನಾಡು ನಿವಾಸಿ ಶ್ರೀಮತಿ ಜಯಮ್ಮ ನಿಧನ

ಬೆಳ್ತಂಗಡಿ: ನಡ ಗ್ರಾಮದ ಸುಯ೯ಗುತ್ತು ಪ್ರೊ| ಎಸ್ ಸತೀಶ್ಚಂದ್ರ ಅವರ ಸಹೋದರಿ, ಕೇರಳ ವಯನಾಡು ನಿವಾಸಿ ದಿ. ಜಯಕೃಷ್ಣ ಅವರ ಧಮ೯ಪತ್ನಿ
ಶ್ರೀಮತಿ ಜಯಮ್ಮ (65ವ)ಅವರು
ಅ.11ರಂದು ನಿಧನರಾದರು.

ಮೃತರು ಓವ೯ ಪುತ್ರ, ಓವ೯ ಪುತ್ರಿ ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಅ.12ರಂದು ವಯನಾಡಿನಲ್ಲಿ ಜರುಗಿತು.

Related posts

ಬಜಿರೆ ಗ್ರಾಮದ ಬಾಡಾರು ಮನೆ ನಾರಾಯಣ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya
error: Content is protected !!