28.6 C
ಪುತ್ತೂರು, ಬೆಳ್ತಂಗಡಿ
September 19, 2026
Uncategorized

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

ಮೊಗ್ರು : ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ ಸಡಗರದಿಂದ ಅ 13ರಂದು ನಡೆಯಿತು.
ಮಾತೃ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಮತ್ತು ವಾಹನ ಪೂಜೆ, ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಯಿತು.ಉಪಹಾರವನ್ನು ಭರತೇಶ್ ಜಾಲ್ನಡೆ , ದಿನೇಶ್ ಕೆಲೆಂಜಿಮಾರು ನೀಡಿ ಸಹಕರಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ರಾಮ ಶಿಶು ಮಂದಿರದ ಮಕ್ಕಳು ಪೋಷಕರು ಮಾತಾಜಿಯವರು ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದರು. ವಿಶೇಷವಾಗಿ ನೂತನವಾಗಿ ರಚನೆಗೊಂಡ ಜೈ ಶ್ರೀ ರಾಮ್ ಮಹಿಳಾ ಸಂಘವನ್ನು ಸಸಿ ನೆಡುವುದರ ಮೂಲಕ ನೂತನ ಸಮಿತಿಗೆ ಚಾಲನೆ ನೀಡಲಾಯಿತು.

ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ತೀರ್ಥಕಲಾ ಮುಂಡಾಜೆ ಉಪಾಧ್ಯಕ್ಷರಾದ ಶಶಿಪ್ರಭ ಕೊಂಬೇಡಿ,ಮಮತಾ ಕೆಲೆಂಜಿಮಾರು,ಕಾರ್ಯದರ್ಶಿಯಾದ ಭವ್ಯ ಗಣೇಶ ಕೇದಗೆದಕೋಡಿ , ಜೊತೆಗೆ ಕಾರ್ಯದರ್ಶಿ ಮಂಜುಶ್ರೀ ಊoತನಾಜೆ, ಸುಮ ಎರ್ಮಳ, ಕೋಶಾಧಿಕಾರಿ ಸವಿತಾ ಪದ್ಮುಂಜ, ಭವ್ಯ ಪರಕ್ಕಾಜೆ ಹಾಗೂ ಸರ್ವ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

Suddi Udaya

ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ

Suddi Udaya

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

Suddi Udaya

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!