23.3 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪ ಇದರ ಆಶ್ರಯದಲ್ಲಿ ಅ. 20ರಂದು ಕುಂಜರ್ಪದಲ್ಲಿ ನಡೆಯುವ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಅ.13ರಂದು ಕುಂಜರ್ಪದಲ್ಲಿ ನಡೆಯಿತು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕರಾದ ಮಹೇಶ್ ಶೆಟ್ಟಿ ತಿಮರೋಡಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷರಾದ ಅನಿಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಮಾರ್ ಕುಂಜರ್ಪ, ಕೇಸರಿ ಗೆಳಯರ ಬಳಗ ಕುಂಜರ್ಪ ಇದರ ಅಧ್ಯಕ್ಷರಾದ ಶರತ್ ಕುಂಜರ್ಪ, ಕಾರ್ಯದರ್ಶಿ ಸುದಿತ್ ಕುಂಜರ್ಪ, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿ ಸಂದೀಪ್ ಶೆಟ್ಟಿ ಮಂದರ್ಸ ಸ್ವಾಗತಿಸಿ ಧನ್ಯವಾದವಿತ್ತರು.

Related posts

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್‍ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!