September 6, 2026
Uncategorized

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ತೆರವು ಗೊಂಡ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ಬರೋಡ ಅವರ ಮನೆಯಲ್ಲಿ ಸನ್ಮಾನಿಸಲಾಯಿತು, ಈ ಸಂದರ್ಭದಲ್ಲಿ ಕಿಶೋರ್ ಕುಮಾರ್ ಪುತ್ತೂರ್ ಅವರನ್ನು ರಾಜೇಶ್ ಶೆಟ್ಟಿ ನವಶಕ್ತಿಯವರು ಸನ್ಮಾನಿಸಿದರು, ಹಿರಿಯರಾದ ಕಾಶಿ ಶೆಟ್ಟಿಯವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಬಾಲಕೃಷ್ಣ ಗೌಡ ಬಿರ್ಮೋಟ್ಟು, ಹರೀಶ್ ಸಂಬೊಲ್ಯ,ಕುವೆಟ್ಟು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು

Related posts

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ: ದಿ ಹಾರ್ಟ್ ಆಫ್ ಧರ್ಮ ಕೃತಿ ಲೋಕಾರ್ಪಣೆ

Suddi Udaya

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

Suddi Udaya

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya
error: Content is protected !!