September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಲಯ ಸಿ ಸಿ ನಂಬ್ರ-176/23, 177/23, 543/23, 51/15, ಠಾಣಾ ಅಕ್ರ 127/13, 224/13, 398/13, 402/13 ಕಲಂ 457,380 ಐಪಿಸಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟು ಆಸಾಮಿ ಪಡಂಗಡಿ ಲಾಡಿ ನಿವಾಸಿ ಹಮೀದ್ ಯಾನೆ ಜಪಾರ್ ಹಮೀದ್ , ಕುಂಹಿಮೋನು ಎಂಬವರನ್ನು ಅ. 13 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪೂರ್ ಮಠ, ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಪ್ಪ ರವರ ನಿರ್ದೇಶನದಂತೆ ಠಾಣಾ ಹೆಚ್ ಸಿ 418 ವ್ರಷಭ, ಹೆಚ್ ಸಿ 863 ಬೆಣ್ಣಿಚ್ಚನ್, ಮತ್ತು ಪಿಸಿ 2398 ಮುನಿಯ ನಾಯ್ಕ್, ಪಿ ಸಿ 433 ಸುನಿಲ್ ರವರು ಪಡಂಗಡಿ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಧಿಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿದಿಸಿ ಮಂಗಳೂರು ಜೈಲಿಗೆ ನೀಡಿರುತ್ತಾರೆ.

ಈತನ ಮೇಲೆ ದ. ಕ ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರ್, ಧರ್ಮಸ್ಥಳ, ಪುಂಜಾಲಕಟ್ಟೆ, ,ಮಂಗಳೂರು ನಗರ, ಬಂದರು ಠಾಣೆ.ಹೊರ ಜಿಲ್ಲೆಗಳಾದ ಹಾಸನದ ಬೇಲೂರು ಚಿಕ್ಕಮಂಗಳೂರು ಜಿಲ್ಲೆ N. R ಪುರ, ಕೊಪ್ಪ, ಹರಿಹರ ಪುರ, ಚಿಕ್ಕಮಂಗಳೂರು , ಮೂಡಿಗೆರೆ ಉಡುಪಿ ಜಿಲ್ಲೆ ಪಡುಬಿದ್ರೆ ಮಡಿಕೇರಿ ಹಾಗು ಹೊರ ರಾಜ್ಯ ಕೇರಳ ದಲ್ಲಿ ಸುಮಾರು 34 ಕಳ್ಳತನಾದ ಪ್ರಕರಣಗಳು ಇರುತ್ತದೆ.

Related posts

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya
error: Content is protected !!