ನಿಧನ

ಮೂಲತಃ ಸುಯ೯ಗುತ್ತಿನವರಾದ ವಯನಾಡು ನಿವಾಸಿ ಶ್ರೀಮತಿ ಜಯಮ್ಮ ನಿಧನ

ಬೆಳ್ತಂಗಡಿ: ನಡ ಗ್ರಾಮದ ಸುಯ೯ಗುತ್ತು ಪ್ರೊ| ಎಸ್ ಸತೀಶ್ಚಂದ್ರ ಅವರ ಸಹೋದರಿ, ಕೇರಳ ವಯನಾಡು ನಿವಾಸಿ ದಿ. ಜಯಕೃಷ್ಣ ಅವರ ಧಮ೯ಪತ್ನಿ
ಶ್ರೀಮತಿ ಜಯಮ್ಮ (65ವ)ಅವರು
ಅ.11ರಂದು ನಿಧನರಾದರು.

ಮೃತರು ಓವ೯ ಪುತ್ರ, ಓವ೯ ಪುತ್ರಿ ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಅ.12ರಂದು ವಯನಾಡಿನಲ್ಲಿ ಜರುಗಿತು.

Related posts

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya
error: Content is protected !!