23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪ ಇದರ ಆಶ್ರಯದಲ್ಲಿ ಅ. 20ರಂದು ಕುಂಜರ್ಪದಲ್ಲಿ ನಡೆಯುವ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಅ.13ರಂದು ಕುಂಜರ್ಪದಲ್ಲಿ ನಡೆಯಿತು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕರಾದ ಮಹೇಶ್ ಶೆಟ್ಟಿ ತಿಮರೋಡಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷರಾದ ಅನಿಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಮಾರ್ ಕುಂಜರ್ಪ, ಕೇಸರಿ ಗೆಳಯರ ಬಳಗ ಕುಂಜರ್ಪ ಇದರ ಅಧ್ಯಕ್ಷರಾದ ಶರತ್ ಕುಂಜರ್ಪ, ಕಾರ್ಯದರ್ಶಿ ಸುದಿತ್ ಕುಂಜರ್ಪ, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿ ಸಂದೀಪ್ ಶೆಟ್ಟಿ ಮಂದರ್ಸ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya
error: Content is protected !!