ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ಕಲ್ಮಂಜ : ಅ. 13 ರಂದು ಸುರಿದ ಭಾರೀ ಮಳೆಗೆ ಕಲ್ಮಂಜ ಗ್ರಾಮದ ‌ಮಾಣಿಂಜೆ ಹಾಗೂ ಮುಂಡಾಜೆ ಗ್ರಾಮದ ಗುಂಡಿ ದೇವಸ್ಥಾನ ಹಾಗೂ ಪಿಲತ್ತಡ್ಕ ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಸಂಪೂರ್ಣ ಹಾನಿಯಾಗಿದ್ದು, ಮಣ್ಣು ತುಂಬಿಕೊಂಡಿದೆ.

ಈ ಮಾರ್ಗವು ಚಿಕ್ಕಮಗಳೂರು ಜಿಲ್ಲೆಯಿಂದ ಚಾರ್ಮಾಡಿ ಘಾಟ್ ಮೂಲಕ ಧರ್ಮಸ್ಥಳ ಸಂಪರ್ಕಿಸುವ ಸುಗಮ ವ್ಯವಸ್ಥೆಯಾಗಿದ್ದು ಆದರೆ ಈಗ ವಾಹನಗಳ ಓಡಾಟಕ್ಕೆ ಪರದಾಡುವಂತಾಗಿದೆ.

Leave a Comment

error: Content is protected !!