September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

ಕಲ್ಮಂಜ : ಅ. 13 ರಂದು ಸುರಿದ ಭಾರೀ ಮಳೆಗೆ ಕಲ್ಮಂಜ ಗ್ರಾಮದ ‌ಮಾಣಿಂಜೆ ಹಾಗೂ ಮುಂಡಾಜೆ ಗ್ರಾಮದ ಗುಂಡಿ ದೇವಸ್ಥಾನ ಹಾಗೂ ಪಿಲತ್ತಡ್ಕ ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಸಂಪೂರ್ಣ ಹಾನಿಯಾಗಿದ್ದು, ಮಣ್ಣು ತುಂಬಿಕೊಂಡಿದೆ.

ಈ ಮಾರ್ಗವು ಚಿಕ್ಕಮಗಳೂರು ಜಿಲ್ಲೆಯಿಂದ ಚಾರ್ಮಾಡಿ ಘಾಟ್ ಮೂಲಕ ಧರ್ಮಸ್ಥಳ ಸಂಪರ್ಕಿಸುವ ಸುಗಮ ವ್ಯವಸ್ಥೆಯಾಗಿದ್ದು ಆದರೆ ಈಗ ವಾಹನಗಳ ಓಡಾಟಕ್ಕೆ ಪರದಾಡುವಂತಾಗಿದೆ.

Related posts

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮಹಿಳಾ ಸಬಲೀಕರಣದ ಭಾಗವಾಗಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತೆಯ ಕುರಿತು ತರಬೇತಿ

Suddi Udaya

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಜೂ. 29 : ಉಜಿರೆಯಲ್ಲಿ ರೈನಾಥನ್ ಸ್ಪರ್ಧೆ, ಸಂತೋಷದಾಯಕ ಮಳೆಗಾಲದ ಓಟ: ಮಾದಕ ವ್ಯವಸನದ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶವೇ ರೈನಥಾನ್-2025

Suddi Udaya
error: Content is protected !!