September 6, 2026
Uncategorized

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ
ಹಾಜರಾಗದೆ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ, 6 ತಿಂಗಳು ಶಿಕ್ಷೆಗೊಳಪಟ್ಟ ಆರೋಪಿ
ಪೂತ್ತೂರು ತಾಲೂಕು ಜಡೇಕಲ್ಲು ಮನೆ ನಿವಾಸಿ ಅಬ್ದುಲ್ ರಹಿಮಾನ್ (50ವ ) ಎಂಬವರನ್ನು ಅ.
14 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ .ಜಿ ಸುಬ್ಬಾಪೂರ್ ಮಠ ನೇತೃತ್ವದಲ್ಲಿ
ದಸ್ತಗಿರಿ ಮಾಡಿದ್ದಾರೆ.


ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಪ್ಪ ರವರ ನಿರ್ದೇಶನದಂತೆ ಠಾಣಾ ಹೆಚ್. ಸಿ ವ್ರಷಭ ಮತ್ತು ಪಿಸಿ ಮುನಿಯ ನಾಯ್ಕ್, ರವರು ಪೂತ್ತೂರುನಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರು ಜೈಲಿಗೆ ಕಳುಹಿಸಲಾಗಿದೆ.
ಈತನ ಪತ್ತೆ ಬಗ್ಗೆ ಪೂತ್ತೂರು ನಗರ ಎ. ಎಸ್. ಐ
ಪರಮೇಶ್ವರ್ ಸಹಕರಿಸಿರುತ್ತಾರೆ..

Related posts

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

Suddi Udaya

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ

Suddi Udaya
error: Content is protected !!