25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

ನಡ ಗ್ರಾಮದ ಅಜಯನಗರ ಅಣ್ಣಪ್ಪ ಕೋಡಿ ರಸ್ತೆಯ ನದಿಗೆ ನಿರ್ಮಿಸಲಾದ ಬಸರಾಯ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾಂಪೌಂಡ್ ಅ.13 ರಂದು ಧರಾಶಾಯಿಯಾಗಿದೆ.

ಡ್ಯಾಮ್ ನ ನೀರು ರಸ್ತೆಗೆ ಬಂದಿದ್ದು ಇದರಿಂದ ಕಾಂಪೌಂಡ್ ಕುಸಿದು ಬಿದ್ದಿದ್ದೆ ಎನ್ನಲಾಗಿದೆ. ನಿರ್ಮಾಣದ ಸಂದರ್ಭದಲ್ಲಿ ಜಾಗದ ಮಾಲೀಕರಲ್ಲಿ ಹಲವಾರು ಬಾರಿ ಹೇಳಿದರೂ ಅದನ್ನು ಲೆಕ್ಕಿಸದೆ ಕಾಂಪೌಂಡ್ ನಿರ್ಮಾಣವಾಗಿದೆ. ನಡ ಗ್ರಾಮ ಪಂಚಾಯಿತಿಗೆ ದೂರು ಕೊಟ್ಟರೂ ಅವರಿಂದಲೂ ಮನವಿಗೆ ಯಾವುದೇ ಸ್ಪಂದನೆ ಇಲ್ಲದಾಯಿತು. ಜನಸಾಮಾನ್ಯರಿಗೆ ನಡೆದು ಹೋಗುವ ದಾರಿ ಮೇಲೆ ಕಾಂಪೌಂಡು ಕುಸಿದು ಬಿದ್ದಿದೆ ತಕ್ಷಣವೇ ಗ್ರಾಮಸ್ಥರಿಗೆ ಸಂಪರ್ಕ ರಸ್ತೆಯನ್ನು ಸರಿಪಡಿಸಿ ಕೊಡುವಂತೆ ಹಾಗೂ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡ ಬೃಹದಾಕಾರದ ಮರಗಳನ್ನು ತೆರೆವುಗೊಳಿಸಬೇಕಾಗಿ ಶೌರ್ಯ ವಿಪತ್ತು ತಂಡ ಹಾಗೂ ಗ್ರಾಮ ಪಂಚಾಯತ್ ನಡ ಇವರಲ್ಲಿ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ಕಳೆಂಜ ಗೋ ಶಾಲೆಗೆ ರೂ.33050 ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ಆರೋಪ, ಅಪಪ್ರಚಾರ ಮಾಡಿದ ಹಿನ್ನೆಲೆ: ಸುದ್ದಿ ಬಿಡುಗಡೆ ಪತ್ರಿಕೆಯ ಇಬ್ಬರ ಸದಸ್ಯತನ ಅಮಾನತು

Suddi Udaya
error: Content is protected !!