ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

ನಡ ಗ್ರಾಮದ ಅಜಯನಗರ ಅಣ್ಣಪ್ಪ ಕೋಡಿ ರಸ್ತೆಯ ನದಿಗೆ ನಿರ್ಮಿಸಲಾದ ಬಸರಾಯ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾಂಪೌಂಡ್ ಅ.13 ರಂದು ಧರಾಶಾಯಿಯಾಗಿದೆ.

ಡ್ಯಾಮ್ ನ ನೀರು ರಸ್ತೆಗೆ ಬಂದಿದ್ದು ಇದರಿಂದ ಕಾಂಪೌಂಡ್ ಕುಸಿದು ಬಿದ್ದಿದ್ದೆ ಎನ್ನಲಾಗಿದೆ. ನಿರ್ಮಾಣದ ಸಂದರ್ಭದಲ್ಲಿ ಜಾಗದ ಮಾಲೀಕರಲ್ಲಿ ಹಲವಾರು ಬಾರಿ ಹೇಳಿದರೂ ಅದನ್ನು ಲೆಕ್ಕಿಸದೆ ಕಾಂಪೌಂಡ್ ನಿರ್ಮಾಣವಾಗಿದೆ. ನಡ ಗ್ರಾಮ ಪಂಚಾಯಿತಿಗೆ ದೂರು ಕೊಟ್ಟರೂ ಅವರಿಂದಲೂ ಮನವಿಗೆ ಯಾವುದೇ ಸ್ಪಂದನೆ ಇಲ್ಲದಾಯಿತು. ಜನಸಾಮಾನ್ಯರಿಗೆ ನಡೆದು ಹೋಗುವ ದಾರಿ ಮೇಲೆ ಕಾಂಪೌಂಡು ಕುಸಿದು ಬಿದ್ದಿದೆ ತಕ್ಷಣವೇ ಗ್ರಾಮಸ್ಥರಿಗೆ ಸಂಪರ್ಕ ರಸ್ತೆಯನ್ನು ಸರಿಪಡಿಸಿ ಕೊಡುವಂತೆ ಹಾಗೂ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡ ಬೃಹದಾಕಾರದ ಮರಗಳನ್ನು ತೆರೆವುಗೊಳಿಸಬೇಕಾಗಿ ಶೌರ್ಯ ವಿಪತ್ತು ತಂಡ ಹಾಗೂ ಗ್ರಾಮ ಪಂಚಾಯತ್ ನಡ ಇವರಲ್ಲಿ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ರೂ.29.79 ಲಕ್ಷ ನಿವ್ವಳ ಲಾಭ – ಶೇ 10 ಡಿವಿಡೆಂಡ್ ಘೋಷಣೆ

Suddi Udaya

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟುಹಬ್ಬದ ಪ್ರಯುಕ್ತ ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಭಜನೆ ಹಾಗೂ ಪೂಜಾ ಕಾರ್ಯಕ್ರಮ

Suddi Udaya
error: Content is protected !!