25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

ನಡ ಗ್ರಾಮದ ಅಜಯನಗರ ಅಣ್ಣಪ್ಪ ಕೋಡಿ ರಸ್ತೆಯ ನದಿಗೆ ನಿರ್ಮಿಸಲಾದ ಬಸರಾಯ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾಂಪೌಂಡ್ ಅ.13 ರಂದು ಧರಾಶಾಯಿಯಾಗಿದೆ.

ಡ್ಯಾಮ್ ನ ನೀರು ರಸ್ತೆಗೆ ಬಂದಿದ್ದು ಇದರಿಂದ ಕಾಂಪೌಂಡ್ ಕುಸಿದು ಬಿದ್ದಿದ್ದೆ ಎನ್ನಲಾಗಿದೆ. ನಿರ್ಮಾಣದ ಸಂದರ್ಭದಲ್ಲಿ ಜಾಗದ ಮಾಲೀಕರಲ್ಲಿ ಹಲವಾರು ಬಾರಿ ಹೇಳಿದರೂ ಅದನ್ನು ಲೆಕ್ಕಿಸದೆ ಕಾಂಪೌಂಡ್ ನಿರ್ಮಾಣವಾಗಿದೆ. ನಡ ಗ್ರಾಮ ಪಂಚಾಯಿತಿಗೆ ದೂರು ಕೊಟ್ಟರೂ ಅವರಿಂದಲೂ ಮನವಿಗೆ ಯಾವುದೇ ಸ್ಪಂದನೆ ಇಲ್ಲದಾಯಿತು. ಜನಸಾಮಾನ್ಯರಿಗೆ ನಡೆದು ಹೋಗುವ ದಾರಿ ಮೇಲೆ ಕಾಂಪೌಂಡು ಕುಸಿದು ಬಿದ್ದಿದೆ ತಕ್ಷಣವೇ ಗ್ರಾಮಸ್ಥರಿಗೆ ಸಂಪರ್ಕ ರಸ್ತೆಯನ್ನು ಸರಿಪಡಿಸಿ ಕೊಡುವಂತೆ ಹಾಗೂ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡ ಬೃಹದಾಕಾರದ ಮರಗಳನ್ನು ತೆರೆವುಗೊಳಿಸಬೇಕಾಗಿ ಶೌರ್ಯ ವಿಪತ್ತು ತಂಡ ಹಾಗೂ ಗ್ರಾಮ ಪಂಚಾಯತ್ ನಡ ಇವರಲ್ಲಿ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವೃತ್ತಿಪರ ಕೋಸ್೯ಗಳ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!