25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

ನಡ ಗ್ರಾಮದ ಅಜಯನಗರ ಅಣ್ಣಪ್ಪ ಕೋಡಿ ರಸ್ತೆಯ ನದಿಗೆ ನಿರ್ಮಿಸಲಾದ ಬಸರಾಯ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾಂಪೌಂಡ್ ಅ.13 ರಂದು ಧರಾಶಾಯಿಯಾಗಿದೆ.

ಡ್ಯಾಮ್ ನ ನೀರು ರಸ್ತೆಗೆ ಬಂದಿದ್ದು ಇದರಿಂದ ಕಾಂಪೌಂಡ್ ಕುಸಿದು ಬಿದ್ದಿದ್ದೆ ಎನ್ನಲಾಗಿದೆ. ನಿರ್ಮಾಣದ ಸಂದರ್ಭದಲ್ಲಿ ಜಾಗದ ಮಾಲೀಕರಲ್ಲಿ ಹಲವಾರು ಬಾರಿ ಹೇಳಿದರೂ ಅದನ್ನು ಲೆಕ್ಕಿಸದೆ ಕಾಂಪೌಂಡ್ ನಿರ್ಮಾಣವಾಗಿದೆ. ನಡ ಗ್ರಾಮ ಪಂಚಾಯಿತಿಗೆ ದೂರು ಕೊಟ್ಟರೂ ಅವರಿಂದಲೂ ಮನವಿಗೆ ಯಾವುದೇ ಸ್ಪಂದನೆ ಇಲ್ಲದಾಯಿತು. ಜನಸಾಮಾನ್ಯರಿಗೆ ನಡೆದು ಹೋಗುವ ದಾರಿ ಮೇಲೆ ಕಾಂಪೌಂಡು ಕುಸಿದು ಬಿದ್ದಿದೆ ತಕ್ಷಣವೇ ಗ್ರಾಮಸ್ಥರಿಗೆ ಸಂಪರ್ಕ ರಸ್ತೆಯನ್ನು ಸರಿಪಡಿಸಿ ಕೊಡುವಂತೆ ಹಾಗೂ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡ ಬೃಹದಾಕಾರದ ಮರಗಳನ್ನು ತೆರೆವುಗೊಳಿಸಬೇಕಾಗಿ ಶೌರ್ಯ ವಿಪತ್ತು ತಂಡ ಹಾಗೂ ಗ್ರಾಮ ಪಂಚಾಯತ್ ನಡ ಇವರಲ್ಲಿ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ಕೇಂದ್ರ ಬಜೆಟ್ 2026-2027:ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್: ಹರೀಶ್ ಪೂಂಜ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

Suddi Udaya
error: Content is protected !!