September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

ನೆರಿಯ: ತೋಟತ್ತಾಡಿ ಪಿತ್ತಿಲು ನಿವಾಸಿಯಾದ ಶಿವಕುಮಾರ್ ರವರು 300 ಎಕ್ರೆ ಎಸ್ಟೇಟ್ ಹತ್ತಿರ ಅಣಿಯೂರು ನದಿಗೆ ಮೀನು ಹಿಡಿಯಲು ಹೋಗಿ ನಾಪತ್ತೆಯಾದ ಘಟನೆ ಅ.13 ರಂದು ನಡೆದಿತ್ತು.

ಕುಟುಂಬದಸ್ಥರು ಮತ್ತು ಊರಿನವರು ಸೇರಿ ಹುಡುಕಾಟ ನಡೆಸಿದ್ದು, ಮೃತ ದೇಹವು ಅ.14ರಂದು ನಸುಕಿನ ಜಾವ ಹೊಳೆಯಲ್ಲಿ ಪತ್ತೆಯಾಗಿದೆ. ಘಟನ ಸ್ಥಳಕ್ಕೆ ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಮಹಿಳಾ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡು, ಕ್ಷೇತ್ರ‌ ಪುನರ್ ವಿಂಗಡನೆ ಮೂಲಕ ಅಧಿಕಾರ ಹಿಡಿಯಲು ಯತ್ನಿಸಿದ ಬಿಜೆಪಿಗೆ ಮುಖಭಂಗ- ರಕ್ಷಿತ್ ಶಿವರಾಂ

Suddi Udaya

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

Suddi Udaya
error: Content is protected !!