23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಪ್ರಾರಂಭಗೊಂಡಿದೆ.


ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು ಮಹಿಳೆಯರ ಮತ್ತು ಪುರುಷರ ಉಡುಪುಗಳು ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರೀಟೆಲ್ 80% ವರೆಗೆ ರಿಯಾಯಿತಿ ಮಾರಾಟ. ಗ್ರಾಹಕರಿಗೆ ರೂ. 150/- ಮತ್ತು 200 ಮಾರಾಟ ನಡೆಯಲಿದೆ.


ಯಾವುದೇ ಫ್ಯಾನ್ಸಿ ಬಟ್ಟೆ ಖರೀದಿಸಿ ಈಗ ಕೇವಲ ಸ್ಪೆಷಲ್ ಆಫರ್ ರೂ 200/-, ರೌಂಡ್ ನೆಕ್ ಟೀ-ಶರ್ಟ್, ಕಾಲರ್ ನೆಕ್ ಟೀ ಶರ್ಟ್ ಕೇವಲ ರೂ. 200/-250/-300/- ಕ್ಕೆ ಸಿಗಲಿದೆ. ಬ್ರಾಂಡೆಡ್ ಆಫೀಸ್‌ವೇರ್ ಟೀ-ಶರ್ಟ್, ಆಕ್ರಿಲಿಕ್ ಕಾಲರ್ ಟೀ-ಶಟ್, ಲೂಪ್‌ನೆಕ್ ಟಿ-ಶರ್ಟ್, ರೌಂಡ್ ನೆಕ್ ಶರ್ಟ್, ಟ್ರ್ಯಾಕ್ ಪ್ಯಾಂಟ್‌ಗಳು, ನೈಟ್ ಪ್ಯಾಂಟ್‌ಗಳು, ರಾಜಸ್ಥಾನಿ ಪ್ರಿಂಟೆಡ್ ಕಾಟನ್ ಕುರ್ತಿ, ಅಹಮದಾಬಾದ್ ಪ್ರಿಂಟೆಡ್ ಕುರ್ತಿ, ಜಾರ್ಜೆಟ್ ಪ್ರಿಂಟೆಡ್ ಕುರ್ತಿ, ಲೇಡಿಸ್ ಜಾಕೆಟ್, ಲೇಡಿಸ್ ನೈಟಿ, ಪ್ಲಾಜಾ ಲೆಗ್ಗಿನ್ಸ್, ಆಂಕಲ್ ಲೆಗ್ಗಿನ್ಸ್, ಯಾವುದೇ ಕ್ಯಾಷುವೆಲ್ ಮತ್ತು ಫಾರ್ಮಲ್ ರೂ.200/- ಈ ಆಫರ್ ಕೇವಲ ಕೆಲವು ದಿನಗಳು ಮಾತ್ರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

Suddi Udaya

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವ ಕುರಿತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಪ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya

ಕಳೆಂಜ: ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ ಹಾಗೂ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya
error: Content is protected !!