March 7, 2026
Uncategorized

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

ಶಿಶಿಲ ಗ್ರಾಮದ ಕೊಳಂಬೆ ರವಿ ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಯರಿಂಗ್ ಸೇರಿದಂತೆ 25,000 ಹೆಚ್ಚಿನ ನಷ್ಟ ಸಂಭವಿಸಿತು.
ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಸದಸ್ಯರು ಹಾಗೂ ಪದಾಧಿಕಾರಿಗಳು ಮನೆಯ ವಯರಿಂಗ್ ದುರಸ್ತಿಗೊಳಿಸಿಕೊಟ್ಟು ಸದಸ್ಯರು ಸಂಗ್ರಹಿಸಿದ ದೇಣಿಗೆಯನ್ನು ರವಿಯವರಿಗೆ ಹಸ್ತಾಂತರಿಸಿದರು. ಸಿಡಿಲಿಗೆ ಛಿದ್ರಗೊಂಡಿದ್ದ ಸ್ಟೆಬಿಲೈಸರ್, ರಿಸೀವರ್ ಬದಲಿಗೆ ಹೊಸ ಉಪಕರಣಗಳನ್ನು ನೀಡಲಾಯಿತು. ಅರಸಿನಮಕ್ಕಿ ಅನ್ನಾ ಎಂಟರ್ಪ್ರೈಸಸ್ ಉಚಿತವಾಗಿ ಡಿಶ್ ಕೇಬಲ್ ನೀಡಿದರು.
ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರರು, ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya
error: Content is protected !!