23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

ಶಿಶಿಲ ಗ್ರಾಮದ ಕೊಳಂಬೆ ರವಿ ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಯರಿಂಗ್ ಸೇರಿದಂತೆ 25,000 ಹೆಚ್ಚಿನ ನಷ್ಟ ಸಂಭವಿಸಿತು.
ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಸದಸ್ಯರು ಹಾಗೂ ಪದಾಧಿಕಾರಿಗಳು ಮನೆಯ ವಯರಿಂಗ್ ದುರಸ್ತಿಗೊಳಿಸಿಕೊಟ್ಟು ಸದಸ್ಯರು ಸಂಗ್ರಹಿಸಿದ ದೇಣಿಗೆಯನ್ನು ರವಿಯವರಿಗೆ ಹಸ್ತಾಂತರಿಸಿದರು. ಸಿಡಿಲಿಗೆ ಛಿದ್ರಗೊಂಡಿದ್ದ ಸ್ಟೆಬಿಲೈಸರ್, ರಿಸೀವರ್ ಬದಲಿಗೆ ಹೊಸ ಉಪಕರಣಗಳನ್ನು ನೀಡಲಾಯಿತು. ಅರಸಿನಮಕ್ಕಿ ಅನ್ನಾ ಎಂಟರ್ಪ್ರೈಸಸ್ ಉಚಿತವಾಗಿ ಡಿಶ್ ಕೇಬಲ್ ನೀಡಿದರು.
ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರರು, ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಮ್ಯಾನೇಜ್ಮೆಂಟ್ ಪೇಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya
error: Content is protected !!