25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

ಬೆಳ್ತಂಗಡಿ: ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರ ತಮ್ಮ ತಂಡದ ಸದಸ್ಯರಾದ ಹರೀಶ್ ಸಾಲಿಯಾನ್ ರವಿ ಪೂಜಾರಿ ಶಿರೂರು ಪವಮಾನ ರವಿ ಪೂಜಾರಿ ಹಾಗೂ ಇನ್ನಿತರ ಸದಸ್ಯರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ನವರಾತ್ರಿಯ ವಿಶೇಷ ಸಂದರ್ಭದಲ್ಲಿ ತಮ್ಮ ಭಜನೆಯ ಮೂಲಕ ಗಾನಸುಧೆಯನ್ನು ಕ್ಷೇತ್ರದ ತಾಯಿ ದೇಯಿ ಬೈದ್ಯೇತಿಗೆ ಅರ್ಪಿಸಿದರು.

ಅವರೊಂದಿಗೆ ಕ್ಷೇತ್ರದ ಉಪಾಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya
error: Content is protected !!