26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

ಕಲ್ಮಂಜ : ಅ. 13 ರಂದು ಸುರಿದ ಭಾರೀ ಮಳೆಗೆ ಕಲ್ಮಂಜ ಗ್ರಾಮದ ‌ಮಾಣಿಂಜೆ ಹಾಗೂ ಮುಂಡಾಜೆ ಗ್ರಾಮದ ಗುಂಡಿ ದೇವಸ್ಥಾನ ಹಾಗೂ ಪಿಲತ್ತಡ್ಕ ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಸಂಪೂರ್ಣ ಹಾನಿಯಾಗಿದ್ದು, ಮಣ್ಣು ತುಂಬಿಕೊಂಡಿದೆ.

ಈ ಮಾರ್ಗವು ಚಿಕ್ಕಮಗಳೂರು ಜಿಲ್ಲೆಯಿಂದ ಚಾರ್ಮಾಡಿ ಘಾಟ್ ಮೂಲಕ ಧರ್ಮಸ್ಥಳ ಸಂಪರ್ಕಿಸುವ ಸುಗಮ ವ್ಯವಸ್ಥೆಯಾಗಿದ್ದು ಆದರೆ ಈಗ ವಾಹನಗಳ ಓಡಾಟಕ್ಕೆ ಪರದಾಡುವಂತಾಗಿದೆ.

Related posts

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!