April 2, 2025
Uncategorized

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ
ಹಾಜರಾಗದೆ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ, 6 ತಿಂಗಳು ಶಿಕ್ಷೆಗೊಳಪಟ್ಟ ಆರೋಪಿ
ಪೂತ್ತೂರು ತಾಲೂಕು ಜಡೇಕಲ್ಲು ಮನೆ ನಿವಾಸಿ ಅಬ್ದುಲ್ ರಹಿಮಾನ್ (50ವ ) ಎಂಬವರನ್ನು ಅ.
14 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ .ಜಿ ಸುಬ್ಬಾಪೂರ್ ಮಠ ನೇತೃತ್ವದಲ್ಲಿ
ದಸ್ತಗಿರಿ ಮಾಡಿದ್ದಾರೆ.


ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಪ್ಪ ರವರ ನಿರ್ದೇಶನದಂತೆ ಠಾಣಾ ಹೆಚ್. ಸಿ ವ್ರಷಭ ಮತ್ತು ಪಿಸಿ ಮುನಿಯ ನಾಯ್ಕ್, ರವರು ಪೂತ್ತೂರುನಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರು ಜೈಲಿಗೆ ಕಳುಹಿಸಲಾಗಿದೆ.
ಈತನ ಪತ್ತೆ ಬಗ್ಗೆ ಪೂತ್ತೂರು ನಗರ ಎ. ಎಸ್. ಐ
ಪರಮೇಶ್ವರ್ ಸಹಕರಿಸಿರುತ್ತಾರೆ..

Related posts

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya
error: Content is protected !!