July 23, 2026
Uncategorized

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ
ಹಾಜರಾಗದೆ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ, 6 ತಿಂಗಳು ಶಿಕ್ಷೆಗೊಳಪಟ್ಟ ಆರೋಪಿ
ಪೂತ್ತೂರು ತಾಲೂಕು ಜಡೇಕಲ್ಲು ಮನೆ ನಿವಾಸಿ ಅಬ್ದುಲ್ ರಹಿಮಾನ್ (50ವ ) ಎಂಬವರನ್ನು ಅ.
14 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ .ಜಿ ಸುಬ್ಬಾಪೂರ್ ಮಠ ನೇತೃತ್ವದಲ್ಲಿ
ದಸ್ತಗಿರಿ ಮಾಡಿದ್ದಾರೆ.


ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಪ್ಪ ರವರ ನಿರ್ದೇಶನದಂತೆ ಠಾಣಾ ಹೆಚ್. ಸಿ ವ್ರಷಭ ಮತ್ತು ಪಿಸಿ ಮುನಿಯ ನಾಯ್ಕ್, ರವರು ಪೂತ್ತೂರುನಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರು ಜೈಲಿಗೆ ಕಳುಹಿಸಲಾಗಿದೆ.
ಈತನ ಪತ್ತೆ ಬಗ್ಗೆ ಪೂತ್ತೂರು ನಗರ ಎ. ಎಸ್. ಐ
ಪರಮೇಶ್ವರ್ ಸಹಕರಿಸಿರುತ್ತಾರೆ..

Related posts

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

Suddi Udaya

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!