ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ನಡ: ಇಲ್ಲಿಯ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರ ಹಾಗೂ ಕಳೆಗಳನ್ನು ಊರವರ ಸಹಕಾರದಿಂದ ತೆರವುಗೊಳಿಸಲಾಯಿತು.

ನಡ ಗ್ರಾಮದ ಅಜಯನಗರ ಹಾಗೂ ಅಣ್ಣಪ್ಪ ಕೋಡಿಯ ಊರಿನವರಾದ, ಜೈಸನ್ ಡಿಸೋಜ, ವಿಕ್ಟರ್ ಡಿಸೋಜಾ, ವಿಜಯ್ ಪೌಲ್ ,ಶ್ರೀಶ್ಯಾಮ್ ಭಟ್, ಲಿಂಗಪ್ಪ, ಬಿನೋಯ್ ಹಾಗೂ ಬೆಳ್ತಂಗಡಿ ಸಿಎ ಬ್ಯಾಂಕ್ ನಿರ್ದೇಶಕರಾದ ಶ್ರೀನಾಥ್ ಕೆಎಂ ಶ್ರಮದಾನದಲ್ಲಿ ಭಾಗವಹಿಸಿದ್ದರು. ಡ್ಯಾಮಿಗೆ ಆಗಲಿರುವ ತೊಂದರೆಯನ್ನು ಸರಿಪಡಿಸಲಾಯಿತು.

Leave a Comment

error: Content is protected !!