29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

ನಡ: ಇಲ್ಲಿಯ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರ ಹಾಗೂ ಕಳೆಗಳನ್ನು ಊರವರ ಸಹಕಾರದಿಂದ ತೆರವುಗೊಳಿಸಲಾಯಿತು.

ನಡ ಗ್ರಾಮದ ಅಜಯನಗರ ಹಾಗೂ ಅಣ್ಣಪ್ಪ ಕೋಡಿಯ ಊರಿನವರಾದ, ಜೈಸನ್ ಡಿಸೋಜ, ವಿಕ್ಟರ್ ಡಿಸೋಜಾ, ವಿಜಯ್ ಪೌಲ್ ,ಶ್ರೀಶ್ಯಾಮ್ ಭಟ್, ಲಿಂಗಪ್ಪ, ಬಿನೋಯ್ ಹಾಗೂ ಬೆಳ್ತಂಗಡಿ ಸಿಎ ಬ್ಯಾಂಕ್ ನಿರ್ದೇಶಕರಾದ ಶ್ರೀನಾಥ್ ಕೆಎಂ ಶ್ರಮದಾನದಲ್ಲಿ ಭಾಗವಹಿಸಿದ್ದರು. ಡ್ಯಾಮಿಗೆ ಆಗಲಿರುವ ತೊಂದರೆಯನ್ನು ಸರಿಪಡಿಸಲಾಯಿತು.

Related posts

ಉಸ್ತುವಾರಿ ಸಚಿವರ ಸೂಚನೆಗೆ ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್; ಗುರಿಂಗಾನ ರಸ್ತೆ ಬದಿ ಬೀದಿ ದೀಪ ಅಳವಡಿಕೆ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಅ.14-15: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಪ್ರದರ್ಶನ , ದೀಪಾವಳಿ ಬಿಗ್ ಸೇಲ್

Suddi Udaya

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
error: Content is protected !!