32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

ನಡ ಗ್ರಾಮದ ಅಜಯನಗರ ಅಣ್ಣಪ್ಪ ಕೋಡಿ ರಸ್ತೆಯ ನದಿಗೆ ನಿರ್ಮಿಸಲಾದ ಬಸರಾಯ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾಂಪೌಂಡ್ ಅ.13 ರಂದು ಧರಾಶಾಯಿಯಾಗಿದೆ.

ಡ್ಯಾಮ್ ನ ನೀರು ರಸ್ತೆಗೆ ಬಂದಿದ್ದು ಇದರಿಂದ ಕಾಂಪೌಂಡ್ ಕುಸಿದು ಬಿದ್ದಿದ್ದೆ ಎನ್ನಲಾಗಿದೆ. ನಿರ್ಮಾಣದ ಸಂದರ್ಭದಲ್ಲಿ ಜಾಗದ ಮಾಲೀಕರಲ್ಲಿ ಹಲವಾರು ಬಾರಿ ಹೇಳಿದರೂ ಅದನ್ನು ಲೆಕ್ಕಿಸದೆ ಕಾಂಪೌಂಡ್ ನಿರ್ಮಾಣವಾಗಿದೆ. ನಡ ಗ್ರಾಮ ಪಂಚಾಯಿತಿಗೆ ದೂರು ಕೊಟ್ಟರೂ ಅವರಿಂದಲೂ ಮನವಿಗೆ ಯಾವುದೇ ಸ್ಪಂದನೆ ಇಲ್ಲದಾಯಿತು. ಜನಸಾಮಾನ್ಯರಿಗೆ ನಡೆದು ಹೋಗುವ ದಾರಿ ಮೇಲೆ ಕಾಂಪೌಂಡು ಕುಸಿದು ಬಿದ್ದಿದೆ ತಕ್ಷಣವೇ ಗ್ರಾಮಸ್ಥರಿಗೆ ಸಂಪರ್ಕ ರಸ್ತೆಯನ್ನು ಸರಿಪಡಿಸಿ ಕೊಡುವಂತೆ ಹಾಗೂ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡ ಬೃಹದಾಕಾರದ ಮರಗಳನ್ನು ತೆರೆವುಗೊಳಿಸಬೇಕಾಗಿ ಶೌರ್ಯ ವಿಪತ್ತು ತಂಡ ಹಾಗೂ ಗ್ರಾಮ ಪಂಚಾಯತ್ ನಡ ಇವರಲ್ಲಿ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

Suddi Udaya

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya

ಮಡಂತ್ಯಾರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya
error: Content is protected !!