24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

ನಡ ಗ್ರಾಮದ ಅಜಯನಗರ ಅಣ್ಣಪ್ಪ ಕೋಡಿ ರಸ್ತೆಯ ನದಿಗೆ ನಿರ್ಮಿಸಲಾದ ಬಸರಾಯ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾಂಪೌಂಡ್ ಅ.13 ರಂದು ಧರಾಶಾಯಿಯಾಗಿದೆ.

ಡ್ಯಾಮ್ ನ ನೀರು ರಸ್ತೆಗೆ ಬಂದಿದ್ದು ಇದರಿಂದ ಕಾಂಪೌಂಡ್ ಕುಸಿದು ಬಿದ್ದಿದ್ದೆ ಎನ್ನಲಾಗಿದೆ. ನಿರ್ಮಾಣದ ಸಂದರ್ಭದಲ್ಲಿ ಜಾಗದ ಮಾಲೀಕರಲ್ಲಿ ಹಲವಾರು ಬಾರಿ ಹೇಳಿದರೂ ಅದನ್ನು ಲೆಕ್ಕಿಸದೆ ಕಾಂಪೌಂಡ್ ನಿರ್ಮಾಣವಾಗಿದೆ. ನಡ ಗ್ರಾಮ ಪಂಚಾಯಿತಿಗೆ ದೂರು ಕೊಟ್ಟರೂ ಅವರಿಂದಲೂ ಮನವಿಗೆ ಯಾವುದೇ ಸ್ಪಂದನೆ ಇಲ್ಲದಾಯಿತು. ಜನಸಾಮಾನ್ಯರಿಗೆ ನಡೆದು ಹೋಗುವ ದಾರಿ ಮೇಲೆ ಕಾಂಪೌಂಡು ಕುಸಿದು ಬಿದ್ದಿದೆ ತಕ್ಷಣವೇ ಗ್ರಾಮಸ್ಥರಿಗೆ ಸಂಪರ್ಕ ರಸ್ತೆಯನ್ನು ಸರಿಪಡಿಸಿ ಕೊಡುವಂತೆ ಹಾಗೂ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡ ಬೃಹದಾಕಾರದ ಮರಗಳನ್ನು ತೆರೆವುಗೊಳಿಸಬೇಕಾಗಿ ಶೌರ್ಯ ವಿಪತ್ತು ತಂಡ ಹಾಗೂ ಗ್ರಾಮ ಪಂಚಾಯತ್ ನಡ ಇವರಲ್ಲಿ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya
error: Content is protected !!