37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

ನಡ ಗ್ರಾಮದ ಅಜಯನಗರ ಅಣ್ಣಪ್ಪ ಕೋಡಿ ರಸ್ತೆಯ ನದಿಗೆ ನಿರ್ಮಿಸಲಾದ ಬಸರಾಯ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾಂಪೌಂಡ್ ಅ.13 ರಂದು ಧರಾಶಾಯಿಯಾಗಿದೆ.

ಡ್ಯಾಮ್ ನ ನೀರು ರಸ್ತೆಗೆ ಬಂದಿದ್ದು ಇದರಿಂದ ಕಾಂಪೌಂಡ್ ಕುಸಿದು ಬಿದ್ದಿದ್ದೆ ಎನ್ನಲಾಗಿದೆ. ನಿರ್ಮಾಣದ ಸಂದರ್ಭದಲ್ಲಿ ಜಾಗದ ಮಾಲೀಕರಲ್ಲಿ ಹಲವಾರು ಬಾರಿ ಹೇಳಿದರೂ ಅದನ್ನು ಲೆಕ್ಕಿಸದೆ ಕಾಂಪೌಂಡ್ ನಿರ್ಮಾಣವಾಗಿದೆ. ನಡ ಗ್ರಾಮ ಪಂಚಾಯಿತಿಗೆ ದೂರು ಕೊಟ್ಟರೂ ಅವರಿಂದಲೂ ಮನವಿಗೆ ಯಾವುದೇ ಸ್ಪಂದನೆ ಇಲ್ಲದಾಯಿತು. ಜನಸಾಮಾನ್ಯರಿಗೆ ನಡೆದು ಹೋಗುವ ದಾರಿ ಮೇಲೆ ಕಾಂಪೌಂಡು ಕುಸಿದು ಬಿದ್ದಿದೆ ತಕ್ಷಣವೇ ಗ್ರಾಮಸ್ಥರಿಗೆ ಸಂಪರ್ಕ ರಸ್ತೆಯನ್ನು ಸರಿಪಡಿಸಿ ಕೊಡುವಂತೆ ಹಾಗೂ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡ ಬೃಹದಾಕಾರದ ಮರಗಳನ್ನು ತೆರೆವುಗೊಳಿಸಬೇಕಾಗಿ ಶೌರ್ಯ ವಿಪತ್ತು ತಂಡ ಹಾಗೂ ಗ್ರಾಮ ಪಂಚಾಯತ್ ನಡ ಇವರಲ್ಲಿ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya
error: Content is protected !!