ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

ನಡ ಗ್ರಾಮದ ಅಜಯನಗರ ಅಣ್ಣಪ್ಪ ಕೋಡಿ ರಸ್ತೆಯ ನದಿಗೆ ನಿರ್ಮಿಸಲಾದ ಬಸರಾಯ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾಂಪೌಂಡ್ ಅ.13 ರಂದು ಧರಾಶಾಯಿಯಾಗಿದೆ.

ಡ್ಯಾಮ್ ನ ನೀರು ರಸ್ತೆಗೆ ಬಂದಿದ್ದು ಇದರಿಂದ ಕಾಂಪೌಂಡ್ ಕುಸಿದು ಬಿದ್ದಿದ್ದೆ ಎನ್ನಲಾಗಿದೆ. ನಿರ್ಮಾಣದ ಸಂದರ್ಭದಲ್ಲಿ ಜಾಗದ ಮಾಲೀಕರಲ್ಲಿ ಹಲವಾರು ಬಾರಿ ಹೇಳಿದರೂ ಅದನ್ನು ಲೆಕ್ಕಿಸದೆ ಕಾಂಪೌಂಡ್ ನಿರ್ಮಾಣವಾಗಿದೆ. ನಡ ಗ್ರಾಮ ಪಂಚಾಯಿತಿಗೆ ದೂರು ಕೊಟ್ಟರೂ ಅವರಿಂದಲೂ ಮನವಿಗೆ ಯಾವುದೇ ಸ್ಪಂದನೆ ಇಲ್ಲದಾಯಿತು. ಜನಸಾಮಾನ್ಯರಿಗೆ ನಡೆದು ಹೋಗುವ ದಾರಿ ಮೇಲೆ ಕಾಂಪೌಂಡು ಕುಸಿದು ಬಿದ್ದಿದೆ ತಕ್ಷಣವೇ ಗ್ರಾಮಸ್ಥರಿಗೆ ಸಂಪರ್ಕ ರಸ್ತೆಯನ್ನು ಸರಿಪಡಿಸಿ ಕೊಡುವಂತೆ ಹಾಗೂ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡ ಬೃಹದಾಕಾರದ ಮರಗಳನ್ನು ತೆರೆವುಗೊಳಿಸಬೇಕಾಗಿ ಶೌರ್ಯ ವಿಪತ್ತು ತಂಡ ಹಾಗೂ ಗ್ರಾಮ ಪಂಚಾಯತ್ ನಡ ಇವರಲ್ಲಿ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಅಳದಂಗಡಿಯಲ್ಲಿ ಕಟ್ಟೂರು ಕಾಂಕ್ರೀಟ್ ಉತ್ಪನ್ನಗಳ ತಯಾರಿಕ ಘಟಕ ಶುಭಾರಂಭ:ಅತ್ಯುತ್ತಮ ಗುಣಮಟ್ಟದ ಸಾಲಿಡ್ ಬ್ಲಾಕ್-ಕಾಂಕ್ರೀಟ್ ಕಂಪೌಂಡ್ ವಾಲ್‌, ಕಾಳುಮೆಣಸು ಬೇಲಿ ಕಂಬ ಲಭ್ಯ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಂ.ಎಚ್ ರೇವಣ್ಣ ಭೇಟಿ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya
error: Content is protected !!