23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

ನಡ ಗ್ರಾಮದ ಅಜಯನಗರ ಅಣ್ಣಪ್ಪ ಕೋಡಿ ರಸ್ತೆಯ ನದಿಗೆ ನಿರ್ಮಿಸಲಾದ ಬಸರಾಯ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾಂಪೌಂಡ್ ಅ.13 ರಂದು ಧರಾಶಾಯಿಯಾಗಿದೆ.

ಡ್ಯಾಮ್ ನ ನೀರು ರಸ್ತೆಗೆ ಬಂದಿದ್ದು ಇದರಿಂದ ಕಾಂಪೌಂಡ್ ಕುಸಿದು ಬಿದ್ದಿದ್ದೆ ಎನ್ನಲಾಗಿದೆ. ನಿರ್ಮಾಣದ ಸಂದರ್ಭದಲ್ಲಿ ಜಾಗದ ಮಾಲೀಕರಲ್ಲಿ ಹಲವಾರು ಬಾರಿ ಹೇಳಿದರೂ ಅದನ್ನು ಲೆಕ್ಕಿಸದೆ ಕಾಂಪೌಂಡ್ ನಿರ್ಮಾಣವಾಗಿದೆ. ನಡ ಗ್ರಾಮ ಪಂಚಾಯಿತಿಗೆ ದೂರು ಕೊಟ್ಟರೂ ಅವರಿಂದಲೂ ಮನವಿಗೆ ಯಾವುದೇ ಸ್ಪಂದನೆ ಇಲ್ಲದಾಯಿತು. ಜನಸಾಮಾನ್ಯರಿಗೆ ನಡೆದು ಹೋಗುವ ದಾರಿ ಮೇಲೆ ಕಾಂಪೌಂಡು ಕುಸಿದು ಬಿದ್ದಿದೆ ತಕ್ಷಣವೇ ಗ್ರಾಮಸ್ಥರಿಗೆ ಸಂಪರ್ಕ ರಸ್ತೆಯನ್ನು ಸರಿಪಡಿಸಿ ಕೊಡುವಂತೆ ಹಾಗೂ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡ ಬೃಹದಾಕಾರದ ಮರಗಳನ್ನು ತೆರೆವುಗೊಳಿಸಬೇಕಾಗಿ ಶೌರ್ಯ ವಿಪತ್ತು ತಂಡ ಹಾಗೂ ಗ್ರಾಮ ಪಂಚಾಯತ್ ನಡ ಇವರಲ್ಲಿ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರತೆ: ಜಾಗತಿಕ ದೃಷ್ಟಿಕೋನ’ ಕುರಿತ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

Suddi Udaya

ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯ ಕಾನೂನು ಸಲಹೆಗಾರರಾಗಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ನೇಮಕ

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya
error: Content is protected !!