24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

ನೆರಿಯ: ತೋಟತ್ತಾಡಿ ಪಿತ್ತಿಲು ನಿವಾಸಿಯಾದ ಶಿವಕುಮಾರ್ ರವರು 300 ಎಕ್ರೆ ಎಸ್ಟೇಟ್ ಹತ್ತಿರ ಅಣಿಯೂರು ನದಿಗೆ ಮೀನು ಹಿಡಿಯಲು ಹೋಗಿ ನಾಪತ್ತೆಯಾದ ಘಟನೆ ಅ.13 ರಂದು ನಡೆದಿತ್ತು.

ಕುಟುಂಬದಸ್ಥರು ಮತ್ತು ಊರಿನವರು ಸೇರಿ ಹುಡುಕಾಟ ನಡೆಸಿದ್ದು, ಮೃತ ದೇಹವು ಅ.14ರಂದು ನಸುಕಿನ ಜಾವ ಹೊಳೆಯಲ್ಲಿ ಪತ್ತೆಯಾಗಿದೆ. ಘಟನ ಸ್ಥಳಕ್ಕೆ ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya
error: Content is protected !!