25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

ನೆರಿಯ: ತೋಟತ್ತಾಡಿ ಪಿತ್ತಿಲು ನಿವಾಸಿಯಾದ ಶಿವಕುಮಾರ್ ರವರು 300 ಎಕ್ರೆ ಎಸ್ಟೇಟ್ ಹತ್ತಿರ ಅಣಿಯೂರು ನದಿಗೆ ಮೀನು ಹಿಡಿಯಲು ಹೋಗಿ ನಾಪತ್ತೆಯಾದ ಘಟನೆ ಅ.13 ರಂದು ನಡೆದಿತ್ತು.

ಕುಟುಂಬದಸ್ಥರು ಮತ್ತು ಊರಿನವರು ಸೇರಿ ಹುಡುಕಾಟ ನಡೆಸಿದ್ದು, ಮೃತ ದೇಹವು ಅ.14ರಂದು ನಸುಕಿನ ಜಾವ ಹೊಳೆಯಲ್ಲಿ ಪತ್ತೆಯಾಗಿದೆ. ಘಟನ ಸ್ಥಳಕ್ಕೆ ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ:ಧಾರ್ಮಿಕ ಸಭೆ

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya
error: Content is protected !!